ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿ.ಎಂ ಪ್ರಶ್ನೆಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ ಬೆಂಗಳೂರು ಜು1: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ,…

Continue Readingಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ

ಐದು ಹುಲಿಗಳಿಗೆ ವಿಷ ಪ್ರಾಷನ – ಮೂವರ ಬಂಧನ

ಚಾಮರಾಜನಗರ ಜುಲೈ 28 ಮಲೆ ಮಾದೇಶ್ವರ ಬೆಟ್ಟ ವನ್ಯಜೀವಿಧಾಮದ ಹೂಗ್ಯo ಅರಣ್ಯ ವಲಯದ ಮೀಣ್ಯಂ ಗಾಜನೂರು ಅರಣ್ಯ ವಲಯದಲ್ಲಿ ಸತ್ತ ತಾಯಿ ಹುಲಿ ಮತ್ತು ನಾಲ್ಕು ಮರಿಗಳಿಗೆ ವಿಷ ಪ್ರಾಷನ ಮಾಡಿ ದಾರುಣ ಸಾವಿಗೆ ಕಾರಣರಾದ ಆರೋಪಿಗಳನ್ನು ಅರಣ್ಯ ಇಲಾಖೆ ಬಂಧಿಸಿದೆ.…

Continue Readingಐದು ಹುಲಿಗಳಿಗೆ ವಿಷ ಪ್ರಾಷನ – ಮೂವರ ಬಂಧನ

ಜಯದ ನಿರೀಕ್ಷೆಯಲ್ಲಿದ್ದ ನರೇಂದ್ರ ಅವರಿಗೆ ತಡೆಯೊಡ್ಡಿದ ನಿಶಾಂತ್

ಹನೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಆಡಳಿತ ಮಂಡಳಿಯ ಕೊಳ್ಳೇಗಾಲ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ನಿರ್ದೇಶಕ, ಮಾಜಿ ಶಾಸಕ ಆರ್ ನರೇಂದ್ರ ಹಾಗೂ ಮಲ್ಲೇಶ್ ರವರ ನಡುವೆ ಜಿದ್ದಾಜಿದ್ದಿಯ ಸಮಬಲದ ಹೋರಾಟ ನಡೆದು ಆರ್ ನರೇಂದ್ರ…

Continue Readingಜಯದ ನಿರೀಕ್ಷೆಯಲ್ಲಿದ್ದ ನರೇಂದ್ರ ಅವರಿಗೆ ತಡೆಯೊಡ್ಡಿದ ನಿಶಾಂತ್

ಮೊದಲ ಆಶಾಡ ಶುಕ್ರವಾರ ಅಂಗವಾಗಿ ಬೆಟ್ಟದ ಪಾದದಲ್ಲಿ ಮಹಿಳಾ ಭಕ್ತಾದಿಗಳಿಗೆ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಉಡಿ ತುಂಬಿದ ಮಹಿಳೆಯರು

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಮೊದಲ ಆಷಾಢ ಶುಕ್ರವಾರ ಅಂಗವಾಗಿ ಚಾಮುಂಡಿ ಬೆಟ್ಟದ ಪಾದದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮುತ್ತೈದೆ ಮಹಿಳೆಯರಿಗೆ ಅರಿಶಿಣ ,ಕುಂಕುಮ ,ಬಳೆಗಳೊಂದಿಗೆ ಬಾಗಿನ (ಉಡಿ) ತುಂಬಿದ ಮಹಿಳೆಯರು ನಂತರ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ…

Continue Readingಮೊದಲ ಆಶಾಡ ಶುಕ್ರವಾರ ಅಂಗವಾಗಿ ಬೆಟ್ಟದ ಪಾದದಲ್ಲಿ ಮಹಿಳಾ ಭಕ್ತಾದಿಗಳಿಗೆ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಉಡಿ ತುಂಬಿದ ಮಹಿಳೆಯರು

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜೂನ್ -27: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ…

Continue Readingಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುಂಡ್ಲುಪೇಟೆ : ಅರಣ್ಯ ಇಲಾಖೆಯ ಕರ್ಮಕಾಂಡವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಪರಿಸರವಾದಿ ಜೋಸೆಫ್ ಹೂವರ್ ಅವರಿಗೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ನಿರ್ದೇಶಕ ಪ್ರಭಾಕರನ್ ಧಮ್ಕಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬಂಡೀಪುರದಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಮೂಲಸೌಕರ್ಯವನ್ನ ಒದಗಿಸುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಮೇಲಾಧಿಕಾರಿಗಳಿಗೆ ಐಷಾರಾಮಿ ಕೊಠಡಿಗಳನ್ನ ನಿರ್ಮಾಣ ಮಾಡಿ ದುಂಧು ವೆಚ್ಚ ಮಾಡಲಾಗುತ್ತಿದೆ ಎಂದು ಜೋಸೆಫ್ ಹೂವರ್ ದೂರಿದ್ದರು. ವಲಯ ಅರಣ್ಯಾಧಿಕಾರಿಗಳಿಗೆ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ…

Continue Readingಗುಂಡ್ಲುಪೇಟೆ : ಅರಣ್ಯ ಇಲಾಖೆಯ ಕರ್ಮಕಾಂಡವನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಪರಿಸರವಾದಿ ಜೋಸೆಫ್ ಹೂವರ್ ಅವರಿಗೆ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ನಿರ್ದೇಶಕ ಪ್ರಭಾಕರನ್ ಧಮ್ಕಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಅಕ್ರಮವಾಗಿ ಸಂಗ್ರಹಿಸಿಕ್ಫ್ಕಿದ್ದ ೭೪೩ ಕೆ.ಜಿ ಅಕ್ಕಿ ವಶ ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದ ಸ್ಥಳಕ್ಕೆ ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಜಂಟಿ ದಾಳಿ ನಡೆಸಿದಾಗ ಪರಾರಿಯಾಗಿದ್ದು, 14 ಮೂಟೆಯಲ್ಲಿ ಸಂಗ್ರಹಿಸಿಟ್ಟಿದ್ದ 743 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.ಪಾಳ್ಯ ಗ್ರಾಮದ ಸುಬ್ಬನಾಯಕ ಎಂಬಾತ ಪರಾರಿಯಾದ ಆರೋಪಿ. ಈತ ಪಾಳ್ಯ ಗ್ರಾಮದ ಜನರಿಂದ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಖಚಿತ ಮೇರೆಗೆ ಆಹಾರ ನಿರೀಕ್ಷಕ ಪ್ರಸಾದ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುಪ್ರೀತ್ ಸಿಬ್ಬಂದಿಗಳು ದಾಳಿ ನಡೆಸಿದಾಗ ಆರೋಪಿ ಪರಾರಿಯಾಗಿದ್ದು, ದಾಸ್ತಾನು ಮಾಡಿದ್ದ ಅಕ್ಕಿ ಮೂಟೆಗಳನ್ನು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪರಾರಿಯಾದ ಆರೋಪಿ ಪತ್ತೆಗೆ ಕ್ರಮ ಜರುಗಿಸಿದ್ದಾರೆ.ದಾಳಿಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಮಧು ಕುಮಾರ್, ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್ಐ ತಖೀಉಲ್ಲಾ, ಹೆಡ್ ಕಾನ್ಸಟೇಬಲ್ ವೆಂಕಟೇಶ್, ರವಿಕುಮಾರ್, ಬಿಳಿಗೌಡ ಇದ್ದರು.

Continue Readingಅಕ್ರಮವಾಗಿ ಸಂಗ್ರಹಿಸಿಕ್ಫ್ಕಿದ್ದ ೭೪೩ ಕೆ.ಜಿ ಅಕ್ಕಿ ವಶ ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದ ಸ್ಥಳಕ್ಕೆ ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಜಂಟಿ ದಾಳಿ ನಡೆಸಿದಾಗ ಪರಾರಿಯಾಗಿದ್ದು, 14 ಮೂಟೆಯಲ್ಲಿ ಸಂಗ್ರಹಿಸಿಟ್ಟಿದ್ದ 743 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.ಪಾಳ್ಯ ಗ್ರಾಮದ ಸುಬ್ಬನಾಯಕ ಎಂಬಾತ ಪರಾರಿಯಾದ ಆರೋಪಿ. ಈತ ಪಾಳ್ಯ ಗ್ರಾಮದ ಜನರಿಂದ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಿಸಿಟ್ಟಿದ್ದ ಖಚಿತ ಮೇರೆಗೆ ಆಹಾರ ನಿರೀಕ್ಷಕ ಪ್ರಸಾದ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುಪ್ರೀತ್ ಸಿಬ್ಬಂದಿಗಳು ದಾಳಿ ನಡೆಸಿದಾಗ ಆರೋಪಿ ಪರಾರಿಯಾಗಿದ್ದು, ದಾಸ್ತಾನು ಮಾಡಿದ್ದ ಅಕ್ಕಿ ಮೂಟೆಗಳನ್ನು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪರಾರಿಯಾದ ಆರೋಪಿ ಪತ್ತೆಗೆ ಕ್ರಮ ಜರುಗಿಸಿದ್ದಾರೆ.ದಾಳಿಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಮಧು ಕುಮಾರ್, ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್ಐ ತಖೀಉಲ್ಲಾ, ಹೆಡ್ ಕಾನ್ಸಟೇಬಲ್ ವೆಂಕಟೇಶ್, ರವಿಕುಮಾರ್, ಬಿಳಿಗೌಡ ಇದ್ದರು.