ಲೋಕಾಯುಕ್ತ ಪೊಲೀಸರ ಬಲಗೆ ಬಿದ್ದ ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ

ಚಾಮರಾಜನಗರ:ಜೆ.೨೩. ಸಂಚಾರಿ ಪೊಲೀಸ್ ಠಾಣೆಯ ಮುಖ್ಯಪೇದೆ ಮಲ್ಲು ೩ ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿ ವೈ ಎಸ್ ಪಿ ಗಜೇಂದ್ರ ಸ್ವಾಮಿ ಮತ್ತು ತಂಡದೊಂದಿಗೆ ದಾಳಿ ಮಾಡಿದ ಸಂದರ್ಭದಲ್ಲಿ ಬಲೆಗೆ ಬಿದ್ದಿದ್ದಾರೆ.ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ಪ್ರಕರಣ…

Continue Readingಲೋಕಾಯುಕ್ತ ಪೊಲೀಸರ ಬಲಗೆ ಬಿದ್ದ ಸಂಚಾರಿ ಪೊಲೀಸ್ ಠಾಣೆ ಮುಖ್ಯಪೇದೆ

ಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ. ಈ. ರಘು ಮನವಿ

ಹನೂರು : ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6 ಗಂಟೆವರೆಗೆ ಪಾದಯಾತ್ರೆಯನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಿಷೇಧಿಸಿದ್ದು ಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಈ…

Continue Readingಭಕ್ತಾದಿಗಳು ಸಹಕರಿಸುವಂತೆ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ. ಈ. ರಘು ಮನವಿ

ಕೆ.ಎಸ್.ಬನಶಂಕರ ಆರಾಧ್ಯರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಕೆ.ಎಸ್. ಬನಶಂಕರ ಆರಾಧ್ಯರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿಚಾಮರಾಜನಗರ ಜ9 ಉದಯವಾಣಿ ಪತ್ರಿಕೆಯ ಜಿಲ್ಲಾ ವರದಿಗಾರ ಹಿರಿಯ ಪತ್ರಕರ್ತ ಕೆ. ಎಸ್. ಬನಶಂಕರ ಆರಾಧ್ಯರಿಗೆ ಈ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಮಾಧ್ಯಮ ಅಕಾಡೆಮಿ ಪ್ರಶಸ್ತಿಗಳು ಜಿಲ್ಲೆಯ ಬೆರಳೆಣಿಕೆ ಪತ್ರಕರ್ತರಿಗೆ ಮಾತ್ರ…

Continue Readingಕೆ.ಎಸ್.ಬನಶಂಕರ ಆರಾಧ್ಯರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೆಯ ಜಯಂತಿ ಮಹೋತ್ಸವ

15-22 2025ಮಳವಳ್ಳಿ ಮಂಡ್ಯ ಜಿಲ್ಲೆಸರ್ವರಿಗೂ ಹಾರ್ದಿಕ ಸ್ವಾಗತ.ಜಯಂತಿ ಮಹೋತ್ಸವ ಸಮಿತಿ, ಮಳವಳ್ಳಿ ಮನುಕುಲದ ಒಳತಿಗಾಗಿ ಋಷಿಮುನಿಗಳು ವಿಭೂತಿ ಪುರುಷರು ಸಾಧು ಸಂತರು ತಮ್ಮ ತಪ ಶಕ್ತಿಯಿಂದ ಅನೇಕ ಮಹತ್ಕಾರ್ಯಗಳನ್ನು ಮಾಡಿ ಲೋಕಸಂಪೂಜ್ಯರಾಗಿದ್ದಾರೆ. ಜನಮಾನಸದ ದಿವ್ಯ ಜ್ಯೋತಿಗಳಾಗಿದ್ದಾರೆ ಅಂತಹ ಮಹಾಮಹಿಮರ ಪಂಕ್ತಿಯಲ್ಲಿ ಪ್ರಾರ್ಥನೆಯಂತೆ…

Continue Readingಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೆಯ ಜಯಂತಿ ಮಹೋತ್ಸವ

ಸಾಧು ಸಂತರ ಭವ್ಯ ಪರಂಪರೆಯನ್ನು ಹೊಂದಿರುವ ದೇಶ ಆಧ್ಯಾತ್ಮಿಕ ತುಂಬಿರುವ ದೇಶ ನಮ್ಮ ಭಾರತ ದೇಶ – ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು

ಹನೂರು : ಸಾಧು ಸಂತರ ಭವ್ಯ ಪರಂಪರೆಯನ್ನು ಹೊಂದಿರುವ ದೇಶ ಆಧ್ಯಾತ್ಮಿಕ ತುಂಬಿರುವ ದೇಶ ನಮ್ಮ ಭಾರತ ದೇಶ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು. ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾoಗಣದಲ್ಲಿ ಹಮ್ಮಿಕೊಂಡಿದ್ದ ಡಾ ಶ್ರೀ…

Continue Readingಸಾಧು ಸಂತರ ಭವ್ಯ ಪರಂಪರೆಯನ್ನು ಹೊಂದಿರುವ ದೇಶ ಆಧ್ಯಾತ್ಮಿಕ ತುಂಬಿರುವ ದೇಶ ನಮ್ಮ ಭಾರತ ದೇಶ – ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು

ಶ್ರೀ ಪಟ್ಟದ ಗುರುಸ್ವಾಮಿಗಳು

ಶ್ರೀ ಸಾಲೂರು ಬೃಹನ್ಮಠ, ಶ್ರೀ ಮಲೆ ಮಹದೇಶ್ವರ ಬೆಟ್ಟ ಜನ್ಮದಿನ  : ೨ ಆಗಸ್ಟ್ ೧೯೫೬ ಶ್ರೀಮಠಕ್ಕೆ ಪಟ್ಟಾಭಿಷೇಕವಾದ ದಿನ : ೨೯ ಜನವರಿ ೧೯೯೫ ಜನ್ಮಸ್ಥಳ :  ಜಿ.ಕೆ.ಹೊಸುರು ಹನೂರು ತಾ. ಪರ‍್ವಾಶ್ರಮದ ತಂದೆ :  ರುದ್ರಪ್ಪನವರು  ತಾಯಿ : …

Continue Readingಶ್ರೀ ಪಟ್ಟದ ಗುರುಸ್ವಾಮಿಗಳು

ಶ್ರೀ ಸುತ್ತೂರು ಜಾತ್ರಾ ಮಹೋತ್ಸವ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಸುತ್ತೂ ರು ಶ್ರೀ ಕ್ಷೇತ್ರದ ಆದಿ ಜಗದ್ಗುರು ಶ್ರೀ ಶಿವರಾತ್ರೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಮೈಸೂರು ಭಾಗದ ವಿಭಿನ್ನ ಹಾಗೂ ವಿಶಿಷ್ಟವಾದ ಜಾತ್ರಾ ಮಹೋತ್ಸವ.ಸುತ್ತೂರಿನಲ್ಲಿ ಆರು ದಿನಗಳ ಕಾಲ ನಡೆಯುವ ಜಾತ್ರೆ ಇಡೀ ಜೆಎಸ್ಎಸ್ ಸಂಸ್ಥಾನದ…

Continue Readingಶ್ರೀ ಸುತ್ತೂರು ಜಾತ್ರಾ ಮಹೋತ್ಸವ

ಕೊಳ್ಳೇಗಾಲ ಡಿ ೧೫ತಾಲೂಕಿನ ಶಿವನಸಮುದ್ರ ಸಮೂಹ ದೇವಾಲಯಕ್ಕೆ ನಟ ಡಾ.ಶಿವರಾಜ್ ಕುಮಾರ್ ರವರು ಅವರ ಪತ್ನಿ ಗೀತಾರವರ ಜತೆ ಭಾನುವಾರ ಬೆಳಿಗ್ಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆ ಡಿ.೧೮ ಕ್ಕೆ ವಿದೇಶಕ್ಕೆ ಚಿಕಿತ್ಸೆಗೆ ತೆರಳುವ ಮುನ್ನ ಪ್ರತಿ ವರ್ಷದಂತೆ ಈ ವರ್ಷವೂ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆಗಮಿಸಿ ಶಿವನಸಮುದ್ರ ಸಮೂಹದ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿದರು.ಮೊದಲಿಗೆ ವೆಸ್ಲಿ ಸೇತುವೆಯ ಕೆಳಗಡೆ ಕಾವೇರಿ ನದಿಯ ಬಳಿ ತೆರಳಿ ನೀರನ್ನು ದಂಪತಿಗಳು ತಲೆ ಮೇಲೆ ಪ್ರೋಕ್ಷಣೆ ಮಾಡಿಕೊಂಡು ಬಾಗಿನ ಅರ್ಪಿಸಿದರು.ಬಳಿಕ ಪಕ್ಕದಲ್ಲಿರುವ ಗಣಪತಿ ದೇವಸ್ಥಾನ, ಮಧ್ಯರಂಗನಾಥಸ್ವಾಮಿ ದೇವಸ್ಥಾನ, .ಮೀನಾಕ್ಷಿ ಸಮೇತ ಸೆÆÃಮೇಶ್ವರ ದೇವಸ್ಥಾನನದಲ್ಲಿ ಶ್ರೀ ಚಕ್ರ ದರ್ಶನ ಮಾಡಿದರು. ಹಾಗೂ ಆದಿಶಕ್ತಿ ಮಾರಮ್ಮ ದೇವಸ್ಥಾನದಲ್ಲಿ ದೇವಿಗೆ ಸೀರೆ ಕಾಣಿಕೆ ಮಾಡಿ ದಂಪತಿಗಳು ಅಭಿಮಾನಿಗಳ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಶಿವನಸಮುದ್ರ ದೇವಾಲಯಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ದಂಪತಿಗಳನ್ನು ಸಮೂಹ ದೇವಾಲಯದ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕಾಧಿಕಾರಿ ಸುರೇಶ್ ಅವರು ಹಾರ ಹಾಕಿ ಬರಮಾಡಿ ಕೊಂಡರು. ಬಳಿಕ ಶಿವರಾಜ್ ಕುಮಾರ್ ರವರು ಅಭಿಮಾನಿಗಳ ಜೊತೆ ಮಾತನಾಡಿದರು. ನಿರ್ಮಾಪಕರೊಬ್ಬರು ಉಪಹಾರ ವ್ಯವಸ್ಥೆ ಮಾಡಿದ್ದರು. ಈ ವೇಳೆ ಶಿವರಾಜ್ ಕುಮಾರ್ ಅಭಿಮಾನಿ ಗಳ ಸಂಘದ ಅಧ್ಯಕ್ಷರು ಲಾಡ್ಜ್ ಪ್ರಭು, ಅಪ್ಪು ಟೀಮ್ ಅಧ್ಯಕ್ಷ ರಾಜೇಶ್, ರಾಜ್ಯ ಘಟಕದ ಉಮೇಶ್, ಹೊನ್ನೇಗೌಡ, ಮಲ್ಲ, ನಾರಾಯಣ್, ಸತ್ತೇಗಾಲ ದಿವ್ಯಕುಮಾರ್ ಹಾಗೂ ಅಭಿಮಾನಿಗಳು ಹಾಜರಿದ್ದರು.

Continue Readingಕೊಳ್ಳೇಗಾಲ ಡಿ ೧೫ತಾಲೂಕಿನ ಶಿವನಸಮುದ್ರ ಸಮೂಹ ದೇವಾಲಯಕ್ಕೆ ನಟ ಡಾ.ಶಿವರಾಜ್ ಕುಮಾರ್ ರವರು ಅವರ ಪತ್ನಿ ಗೀತಾರವರ ಜತೆ ಭಾನುವಾರ ಬೆಳಿಗ್ಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆ ಡಿ.೧೮ ಕ್ಕೆ ವಿದೇಶಕ್ಕೆ ಚಿಕಿತ್ಸೆಗೆ ತೆರಳುವ ಮುನ್ನ ಪ್ರತಿ ವರ್ಷದಂತೆ ಈ ವರ್ಷವೂ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಆಗಮಿಸಿ ಶಿವನಸಮುದ್ರ ಸಮೂಹದ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿದರು.ಮೊದಲಿಗೆ ವೆಸ್ಲಿ ಸೇತುವೆಯ ಕೆಳಗಡೆ ಕಾವೇರಿ ನದಿಯ ಬಳಿ ತೆರಳಿ ನೀರನ್ನು ದಂಪತಿಗಳು ತಲೆ ಮೇಲೆ ಪ್ರೋಕ್ಷಣೆ ಮಾಡಿಕೊಂಡು ಬಾಗಿನ ಅರ್ಪಿಸಿದರು.ಬಳಿಕ ಪಕ್ಕದಲ್ಲಿರುವ ಗಣಪತಿ ದೇವಸ್ಥಾನ, ಮಧ್ಯರಂಗನಾಥಸ್ವಾಮಿ ದೇವಸ್ಥಾನ, .ಮೀನಾಕ್ಷಿ ಸಮೇತ ಸೆÆÃಮೇಶ್ವರ ದೇವಸ್ಥಾನನದಲ್ಲಿ ಶ್ರೀ ಚಕ್ರ ದರ್ಶನ ಮಾಡಿದರು. ಹಾಗೂ ಆದಿಶಕ್ತಿ ಮಾರಮ್ಮ ದೇವಸ್ಥಾನದಲ್ಲಿ ದೇವಿಗೆ ಸೀರೆ ಕಾಣಿಕೆ ಮಾಡಿ ದಂಪತಿಗಳು ಅಭಿಮಾನಿಗಳ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಶಿವನಸಮುದ್ರ ದೇವಾಲಯಕ್ಕೆ ಆಗಮಿಸಿದ್ದ ನಟ ಶಿವರಾಜ್ ಕುಮಾರ್ ದಂಪತಿಗಳನ್ನು ಸಮೂಹ ದೇವಾಲಯದ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ಮಾರ್ಗದರ್ಶನದಲ್ಲಿ ಕಾರ್ಯನಿರ್ವಾಹಕಾಧಿಕಾರಿ ಸುರೇಶ್ ಅವರು ಹಾರ ಹಾಕಿ ಬರಮಾಡಿ ಕೊಂಡರು. ಬಳಿಕ ಶಿವರಾಜ್ ಕುಮಾರ್ ರವರು ಅಭಿಮಾನಿಗಳ ಜೊತೆ ಮಾತನಾಡಿದರು. ನಿರ್ಮಾಪಕರೊಬ್ಬರು ಉಪಹಾರ ವ್ಯವಸ್ಥೆ ಮಾಡಿದ್ದರು. ಈ ವೇಳೆ ಶಿವರಾಜ್ ಕುಮಾರ್ ಅಭಿಮಾನಿ ಗಳ ಸಂಘದ ಅಧ್ಯಕ್ಷರು ಲಾಡ್ಜ್ ಪ್ರಭು, ಅಪ್ಪು ಟೀಮ್ ಅಧ್ಯಕ್ಷ ರಾಜೇಶ್, ರಾಜ್ಯ ಘಟಕದ ಉಮೇಶ್, ಹೊನ್ನೇಗೌಡ, ಮಲ್ಲ, ನಾರಾಯಣ್, ಸತ್ತೇಗಾಲ ದಿವ್ಯಕುಮಾರ್ ಹಾಗೂ ಅಭಿಮಾನಿಗಳು ಹಾಜರಿದ್ದರು.